ಭಾನುಮಂತ

ಭಾನುಮಂತ ಕಲಿಂಗ ದೇಶದ ರಾಜಕುಮಾರ. ಮಹಾಭಾರತ ಯುದ್ಧದ ಎರಡನೇ ದಿನ ಭೀಮಸೇನನಿಂದ ವಧಿಸಲ್ಪಟ್ಟನು (ಭೀಷ್ಮ ಪರ್ವ, ಅಧ್ಯಾಯ ೫0). ಆ ಯುದ್ಧದ ವರ್ಣನೆಯು ಈ ರೀತಿಯಿದೆ: ಭಾನುಮಂತಮಭಿಪ್ರೇಕ್ಷ್ಯ ಪ್ರಾದ್ರವತ್ಪುರುಷರ್ಷಭಃ|| ಭಾನುಮಾಂಸ್ತು ತತೋ ಭೀಮಂ ಶರವರ್ಷೇಣ ಚಾದಯನ್| ನನಾದ ಬಲವನ್ನಾದಂ ನಾದಯಾನೋ ನಭಸ್ತಲಂ|| ನ ತಂ ಸ ಮಮೃಷೇ ಭೀಮಃ ಸಿಂಹನಾದಂ ಮಹಾರಣೇ| ತತಃ ಸ್ವರೇಣ ಮಹತಾ ವಿನನಾದ ಮಹಾಸ್ವನಂ|| ತೇನ ಶಬ್ದೇನ ವಿತ್ರಸ್ತಾ ಕಲಿಂಗಾನಾಂ ವರೂಥಿನೀ| ನ ಭೀಮಂ ಸಮರೇ…

Continue reading

ಭೀಷ್ಮ

ಭೀಷ್ಮ ಕುರುರಾಜ ಶಂತನುವಿಗೆ ಗಂಗೆಯಲ್ಲಿ ಹುಟ್ಟಿದ ಭೀಷ್ಮನು ಮಹಾಭಾರತ ಕಥೆಯ ಮುಖ್ಯ ಪಾತ್ರಗಳಲ್ಲಿ ಓರ್ವನು. ಇವನ ಹೆಸರು ಮೊದಲು ದೇವವ್ರತನಂದಾಗಿತ್ತು. ನಂತರ ಸತ್ಯವತಿಯನ್ನು ತನ್ನ ತಂದೆಗಾಗಿ ತರಲು ತಾನು ಮಾಡಿದ ಘೋರ ಶಪಥದಿಂದಾಗಿ ಅವನು ಭೀಷ್ಮನೆಂದಾದನು.

Continue reading