ಶಕ್ರದೇವ

ಶಕ್ರದೇವ ಕಲಿಂಗ ದೇಶದ ರಾಜಕುಮಾರ. ಮಹಾಭಾರತ ಯುದ್ಧದ ಎರಡನೇ ದಿನ ಭೀಮಸೇನನಿಂದ ವಧಿಸಲ್ಪಟ್ಟನು (ಭೀಷ್ಮ ಪರ್ವ, ಅಧ್ಯಾಯ ೫). ಆ ಯುದ್ಧದ ವರ್ಣನೆಯು ಈ ರೀತಿಯಿದೆ: ಕಲಿಂಗಸ್ತು ಮಹೇಷ್ವಾಸಃ ಪುತ್ರಶ್ಚಾಸ್ಯ ಮಹಾರಥಃ| ಶಕ್ರದೇವ ಇತಿ ಖ್ಯಾತೋ ಜಘ್ನತುಃ ಪಾಂಡವಂ ಶರೈಃ|| ತತೋ ಭೀಮೋ ಮಹಾಬಾಹುರ್ವಿಧುನ್ವನ್ರುಚಿರಂ ಧನುಃ| ಯೋಧಯಾಮಾಸ ಕಾಲಿಂಗಾನ್ಸ್ವಬಾಹುಬಲಮಾಶ್ರಿತಃ|| ಶಕ್ರದೇವಸ್ತು ಸಮರೇ ವಿಸೃಜನ್ಸಾಯಕಾನ್ಬಹೂನ್| ಅಶ್ವಾಂ ಜಘಾನ ಸಮರೇ ಭೀಮಸೇನಸ್ಯ ಸಾಯಕೈಃ| ವವರ್ಷ ಶರವರ್ಷಾಣಿ ತಪಾಂತೇ ಜಲದೋ ಯಥಾ|| ಹತಾಶ್ವೇ ತು…

Continue reading