ಸತ್ಯ

ಸತ್ಯ ಕಲಿಂಗ ಸೈನ್ಯಗಳ ಪ್ರಮುಖ ಶ್ರುತಾಯುಷನ ಚಕ್ರರಕ್ಷಕನು. ಮಹಾಭಾರತ ಯುದ್ಧದ ಎರಡನೇ ದಿನ ಭೀಮಸೇನನಿಂದ ವಧಿಸಲ್ಪಟ್ಟನು (ಭೀಷ್ಮ ಪರ್ವ, ಅಧ್ಯಾಯ ೫0).

Continue reading

ಸತ್ಯದೇವ

ಸತ್ಯದೇವ ಕಲಿಂಗ ಸೈನ್ಯಗಳ ಪ್ರಮುಖ ಶ್ರುತಾಯುಷನ ಚಕ್ರರಕ್ಷಕನು. ಮಹಾಭಾರತ ಯುದ್ಧದ ಎರಡನೇ ದಿನ ಭೀಮಸೇನನಿಂದ ವಧಿಸಲ್ಪಟ್ಟನು (ಭೀಷ್ಮ ಪರ್ವ, ಅಧ್ಯಾಯ ೫0).

Continue reading